July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ ಹಾಗು ಲೋಕ ಕಲ್ಯಾಣಾರ್ಥ ಎ 23 ರಂದು ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ   ವೇದಮೂರ್ತಿ  ದುರ್ಗಾಪ್ರಸಾದ್ ಕೆರ್ಮುಣ್ಣಾಯ ಅವರ ಪೌರೋಹಿತ್ಯದಲ್ಲಿ “ಶ್ರೀ ವಿಷ್ಣು ಯಾಗ “ನಡೆಯಿತು. 

ವಿಪ್ರ ಬಾಂಧವರು ಹಾಗು ಮಹಿಳಾ ಸದಸ್ಯೆಯರು ಸಾಮೂಹಿಕ  ಶ್ರೀ ವಿಷ್ಣು ಸಹಸ್ರನಾಮ ಪಠಣ ದಲ್ಲಿ ಭಾಗವಹಿಸಿದ್ದರು. ವಸಂತ ವೇದ ಪಾಠ ಶಿಬಿರದ  ವಟುಗಳು ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣಗೈದರು .  ಮದ್ಯಾಹ್ನ ಯಾಗದ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ  ಹಾಗೂ ಸಂತರ್ಪಣೆ ನಡೆಯಿತು.

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮಸಭೆ

Suddi Udaya

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
error: Content is protected !!