23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಬೆಳ್ತಂಗಡಿ : ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.

ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧೈಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಶಾಸಕ ಹರೀಶ್ ಪೂಂಜಾ 151 ಬೂತ್ ನ ಅಧ್ಯಕ್ಷರಾದ ಯಶೋದರ ಶೆಟ್ಟಿ ಮಾಣಿಕ್ಯ. ಕಾರ್ಯದರ್ಶಿ ಗಣೇಶ್. ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ದಾಜೆ, ಕಳಿಯ ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಶೆಟ್ಟಿ, ಕಳಿಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಸದಸ್ಯರಾದ ಸುಧಾಕರ ಮಜಲು, ಕುಸುಮ, ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡಿದರು.

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya
error: Content is protected !!