25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಬೆಳ್ತಂಗಡಿ : ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.

ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧೈಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಶಾಸಕ ಹರೀಶ್ ಪೂಂಜಾ 151 ಬೂತ್ ನ ಅಧ್ಯಕ್ಷರಾದ ಯಶೋದರ ಶೆಟ್ಟಿ ಮಾಣಿಕ್ಯ. ಕಾರ್ಯದರ್ಶಿ ಗಣೇಶ್. ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ದಾಜೆ, ಕಳಿಯ ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಶೆಟ್ಟಿ, ಕಳಿಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಸದಸ್ಯರಾದ ಸುಧಾಕರ ಮಜಲು, ಕುಸುಮ, ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡಿದರು.

Related posts

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!