25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ಪೂಜೆ ವಿಜೃಂಭಣೆಯಿಂದ ಜರುಗಿತು.


ದೇವರಿಗೆ ಪಾತ್ರಿಗಳಿಂದ ದರ್ಶನ ಸೇವೆ, ವಿಶೇಷ ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಿತು.
ಸ್ಥಳೀಯವಾದ ಸುಂದರ ನಾಯ್ಕ ನೇತೃತ್ವದಲ್ಲಿ ಮರಾಠಿ ಸಮಾಜದವರು ಕುಣಿತ ಭಜನೆಯ ಮೂಲಕ ದೇವರ ನಾಮವನ್ನು ಪರಿಚಯಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya
error: Content is protected !!