23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ಪೂಜೆ ವಿಜೃಂಭಣೆಯಿಂದ ಜರುಗಿತು.


ದೇವರಿಗೆ ಪಾತ್ರಿಗಳಿಂದ ದರ್ಶನ ಸೇವೆ, ವಿಶೇಷ ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಿತು.
ಸ್ಥಳೀಯವಾದ ಸುಂದರ ನಾಯ್ಕ ನೇತೃತ್ವದಲ್ಲಿ ಮರಾಠಿ ಸಮಾಜದವರು ಕುಣಿತ ಭಜನೆಯ ಮೂಲಕ ದೇವರ ನಾಮವನ್ನು ಪರಿಚಯಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya
error: Content is protected !!