September 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ.

ಎ. 22ರಂದು ಮಧ್ಯಾಹ್ನ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪೆರ್ಮುಡ ಎಂಬಲ್ಲಿ, ಪಿಕ್‌ ಆಪ್‌ ವಾಹನ ನಂಬ್ರ ಕೆಎ 19 ಡಿ 8597 ನೇದರಲ್ಲಿ ಆರೋಪಿತನಾದ ಮೂಡುಕೋಡಿ ನಿವಾಸಿ ಮಹಮ್ಮದ್ ನೌಶಾದ್ (21) ಎಂಬಾತನು, ಯಾವುದೇ ಪರವಾನಿಗೆ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಶ್ರೀಶೈಲ್‌ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು, ಸದ್ರಿ ವಾಹನವನ್ನು ಸ್ವಾಧೀನಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ರ 40/2024 ಕಲಂ 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಕಾರ್ಯನಿರ್ವಹಣೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya
error: Content is protected !!