22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

ಬಂದಾರು : ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕ ಬೂತ್ ಸಂಖ್ಯೆ 218 ರಲ್ಲಿ ಮಹಾಸಂಪರ್ಕ ಅಭಿಯಾನವು ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿ, ಮೈರೋಳ್ತಡ್ಕ ಶ್ರೀ ಕ್ಷೇತ್ರ ಮಾರಿಗುಡಿಯಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿ ಅಭಿಯಾನ ನಡೆಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya
error: Content is protected !!