March 7, 2026
ಶಾಲಾ ಕಾಲೇಜು

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಎ.೨೨ರಂದು ವೈಭವದಿಂದ ಮೂಡಿಬಂತು. ವಿದ್ವತ್ ಕಾಲೇಜು ಶಿಕ್ಷಣದ ಜೊತೆಗೆ ಪೂರಕವಾಗಿ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅಡಿಪಾಯ ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ವಿಶ್ವಸ್ಥರಾದ ಎಂ.ಕೆ ಕಾಶಿನಾಥ್ ಮತ್ತು ವೇದವ್ಯಾಸ ಶಿಶು ಮಂದಿರದ ಅಧ್ಯಕ್ಷರಾದ ಶ್ರೀಮತಿ ಇಂದುಮತಿಯವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ವೇದವ್ಯಾಸ ಶಿಶು

ಮಂದಿರದ ಪುಟಾಣಿಗಳು ಮತ್ತು ಬಾಲಗೋಕುಲದ ವಿದ್ಯಾರ್ಥಿಗಳಿಂದ ಮನೋರಂಜನಾತ್ಮಕ ನೃತ್ಯಗಳು ನಡೆದವು. ಕಾರ್ಯಕ್ರಮದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ವಿಶ್ವಸ್ಥರು ಉಪನ್ಯಾಸಕರು, ವೇದವ್ಯಾಸ ಶಿಶು ಮಂದಿರದ ಶಿಕ್ಷಕರು,ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು. ವಿದ್ವತ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಪ್ರಜ್ವಲ್ ಜೆ ವಂದಿಸಿದರು. ಕನ್ನಡ ಉಪನ್ಯಾಸಕ ನೀಲಕಂಠ ಕಾರ್ಯಕ್ರಮದ ನಿರೂಪಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!