July 23, 2026
ಶಾಲಾ ಕಾಲೇಜು

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಎ.೨೨ರಂದು ವೈಭವದಿಂದ ಮೂಡಿಬಂತು. ವಿದ್ವತ್ ಕಾಲೇಜು ಶಿಕ್ಷಣದ ಜೊತೆಗೆ ಪೂರಕವಾಗಿ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅಡಿಪಾಯ ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ವಿಶ್ವಸ್ಥರಾದ ಎಂ.ಕೆ ಕಾಶಿನಾಥ್ ಮತ್ತು ವೇದವ್ಯಾಸ ಶಿಶು ಮಂದಿರದ ಅಧ್ಯಕ್ಷರಾದ ಶ್ರೀಮತಿ ಇಂದುಮತಿಯವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ವೇದವ್ಯಾಸ ಶಿಶು

ಮಂದಿರದ ಪುಟಾಣಿಗಳು ಮತ್ತು ಬಾಲಗೋಕುಲದ ವಿದ್ಯಾರ್ಥಿಗಳಿಂದ ಮನೋರಂಜನಾತ್ಮಕ ನೃತ್ಯಗಳು ನಡೆದವು. ಕಾರ್ಯಕ್ರಮದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ವಿಶ್ವಸ್ಥರು ಉಪನ್ಯಾಸಕರು, ವೇದವ್ಯಾಸ ಶಿಶು ಮಂದಿರದ ಶಿಕ್ಷಕರು,ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು. ವಿದ್ವತ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಪ್ರಜ್ವಲ್ ಜೆ ವಂದಿಸಿದರು. ಕನ್ನಡ ಉಪನ್ಯಾಸಕ ನೀಲಕಂಠ ಕಾರ್ಯಕ್ರಮದ ನಿರೂಪಿಸಿದರು.

Related posts

ಕರಾಟೆ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ದಿಯಾಚಂದನ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!