September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಸಂಸ್ಥೆಯಾದ, ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆ ಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಇದರ ಆಶ್ರಯದಲ್ಲಿ ಎ. 17 ರಿಂದ ಪ್ರಾರಂಭಗೊಂಡು ಎ. 27 ತನಕ ಮಳೆಗಾಗಿ ಪ್ರಾರ್ಥನೆ ನಡೆಯಲಿದೆ.


ಡಿವೈನ್ ಪಾರ್ಕ್ ಮತ್ತು ಡಿವೈನ್ ಸ್ಪಾರ್ಕ್ ನ ಮೂಲ ಉದ್ದೇಶ, ವ್ಯಕ್ತಿತ್ವ ನಿರ್ಮಾಣ ಮತ್ತು ಲೋಕೋದ್ಧಾರ, ಈ ದಿಶೆಯಲ್ಲಿ, ಸದ್ಗುರು ವಾದ ಪೂಜ್ಯ ಚಂದ್ರಶೇಖರ ಉಡುಪ ಇವರ ಆಶೀರ್ವಾದದೊಂದಿಗೆ ಪೂಜೆಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ 11 ದಿವಸ 11ನಿಮಿಷ ಕಡಿಮೆ ಪಕ್ಷ 11ಮಂದಿಯೊಂದಿಗೆ, ಈ ಲೋಕ್ಕೋದ್ದಾರದ ಲೋಕ ಕಲ್ಯಾಣದ ಸೇವೆಗಳು ನಡೆಯುತ್ತದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya
error: Content is protected !!