July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಸಂಸ್ಥೆಯಾದ, ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆ ಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಇದರ ಆಶ್ರಯದಲ್ಲಿ ಎ. 17 ರಿಂದ ಪ್ರಾರಂಭಗೊಂಡು ಎ. 27 ತನಕ ಮಳೆಗಾಗಿ ಪ್ರಾರ್ಥನೆ ನಡೆಯಲಿದೆ.


ಡಿವೈನ್ ಪಾರ್ಕ್ ಮತ್ತು ಡಿವೈನ್ ಸ್ಪಾರ್ಕ್ ನ ಮೂಲ ಉದ್ದೇಶ, ವ್ಯಕ್ತಿತ್ವ ನಿರ್ಮಾಣ ಮತ್ತು ಲೋಕೋದ್ಧಾರ, ಈ ದಿಶೆಯಲ್ಲಿ, ಸದ್ಗುರು ವಾದ ಪೂಜ್ಯ ಚಂದ್ರಶೇಖರ ಉಡುಪ ಇವರ ಆಶೀರ್ವಾದದೊಂದಿಗೆ ಪೂಜೆಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ 11 ದಿವಸ 11ನಿಮಿಷ ಕಡಿಮೆ ಪಕ್ಷ 11ಮಂದಿಯೊಂದಿಗೆ, ಈ ಲೋಕ್ಕೋದ್ದಾರದ ಲೋಕ ಕಲ್ಯಾಣದ ಸೇವೆಗಳು ನಡೆಯುತ್ತದೆ.

Related posts

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!