23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶೈಲೇಶ್ ಕುಮಾರ್ ಡಿ ಎಚ್ ಇವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಇವರು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ, ಸಂಸ್ಕೃತಿಕ ಸಂಘದ ಸಂಚಾಲಕರಾದ ಪ್ರೊಫೆಸರ್ ಸುರೇಶ್ ವಿ ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾಕ್ಟರ್ ಚೇತನ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾ ಸಾಧಕರಾದ ಭರತೇಶ್, ಯಶಸ್, ಮಹಾವೀರ, ತುಷಾರ್, ನಿವೇದಿತಾ, ನವೀನ್ ಮತ್ತಿತರರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪ್ರಾಧ್ಯಾಪಕರುಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಕುಮಾರಿ ದೀಪ ಸ್ವಾಗತಿಸಿದರು.

Related posts

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!