24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶರ ಸಂಘ ಕನ್ನಡ ವಿಭಾಗ ಶೇಷಾದ್ರಿ ಪುರಂ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿ ಪುರಂ ಕಾಲೇಜ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಇಂದು (23) ನಡೆದ ವಿಶ್ವ ಪುಸ್ತಕ ದಿನಾಚರಣೆಯಲ್ಲಿ ಹಿರಿಯ ಲೇಖಕ ನಾಡೋಜ ಡಾ ಬರಗೂರು ರಾಮಚಂದ್ರಪ್ಪನವರು, ನಾಡೋಜ ಡಾ ವೂಡೆ‌ ಪಿ ಕೃಷ್ಣ ಗಾಂಧಿವಾದಿ ಮತ್ತು ಶಿಕ್ಷಣ ತಜ್ಞರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಮ್ಮ ಸಂಘದ 20ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಪದಾಧಿಕಾರಿಯಾಗಿರುವ ಲೇಖಕಿ ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರೂ ಸನ್ಮಾನ ಸ್ವೀಕರಿಸಿದರು.
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರು ನಿಡಸಾಲೆ ಪುಟ್ಟಸ್ವಾಮಯ್ಯ ನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya
error: Content is protected !!