July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶರ ಸಂಘ ಕನ್ನಡ ವಿಭಾಗ ಶೇಷಾದ್ರಿ ಪುರಂ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿ ಪುರಂ ಕಾಲೇಜ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಇಂದು (23) ನಡೆದ ವಿಶ್ವ ಪುಸ್ತಕ ದಿನಾಚರಣೆಯಲ್ಲಿ ಹಿರಿಯ ಲೇಖಕ ನಾಡೋಜ ಡಾ ಬರಗೂರು ರಾಮಚಂದ್ರಪ್ಪನವರು, ನಾಡೋಜ ಡಾ ವೂಡೆ‌ ಪಿ ಕೃಷ್ಣ ಗಾಂಧಿವಾದಿ ಮತ್ತು ಶಿಕ್ಷಣ ತಜ್ಞರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಮ್ಮ ಸಂಘದ 20ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಪದಾಧಿಕಾರಿಯಾಗಿರುವ ಲೇಖಕಿ ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರೂ ಸನ್ಮಾನ ಸ್ವೀಕರಿಸಿದರು.
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರು ನಿಡಸಾಲೆ ಪುಟ್ಟಸ್ವಾಮಯ್ಯ ನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!