23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

ವೇಣೂರು: ಮುಡುಕೋಡಿ ಸಂಖ್ಯೆ 56 ರಲ್ಲಿ ನಡೆದ ಬೂತ್ ಮಟ್ಟದ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ, ಹಿಂದುಳಿದ ವರ್ಗ ಮೋರ್ಚಾದ ತಾಲೂಕು ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ಜಿಲ್ಲಾ ಪ್ರಕೋಸ್ಟದ ಸಂಚಾಲಕ ಧರ್ಮರಾಜ್ ಮೂಡುಕೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ ಉಮೇಶ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ಪ್ರಕಾಶ್ ಭಟ್,ಕಾರ್ಯದರ್ಶಿ ಮನೋಹರ್,ರೈತ ಮೊರ್ಚಾದ ಸದಸ್ಯ ಹರೀಶ್ ಪಿ.ಎಸ್ ಹಾಗೂ ಬೂತ್ ಸಮಿತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!