32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ.

ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ಬಳಿ ವ್ಯಕ್ತಿಯೊಬ್ಬರು ರಸ್ತೆ ಬದಿಯ ಚರಂಡಿಯ ಸ್ಲ್ಯಾಬ್ ಮೇಲೆ ಕುಳಿತಿದ್ದ ಸುಮಾರು 35-40 ವರ್ಷದ ವ್ಯಕ್ತಿ ಅಲ್ಲೆ ರಸ್ತೆಗೆ ಉರುಳಿ ಬಿದ್ದು ಸಾವನ್ನಪ್ಪಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು  ಪರಿಶೀಲನೆ ನಡೆಸಿ‌ದ್ದಾರೆ. ಮೃತ ದೇಹ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಿಕೊಡಲಾಗಿದೆ.

ಮೃತ ವ್ಯಕ್ತಿ ಅಪರಿಚಿತನಂತೆ ಕಾಣುತಿದ್ದು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕಾರ ನೀಡಿದ್ದಾರೆ.

ಅಪರಿಚಿತ ಗಂಡಸಿನ ಮೃತದೇಹದ ವಾರಸುದಾರರ ಪತ್ತೆಗೆ ಸಹಕರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya
error: Content is protected !!