September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ.

ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ಬಳಿ ವ್ಯಕ್ತಿಯೊಬ್ಬರು ರಸ್ತೆ ಬದಿಯ ಚರಂಡಿಯ ಸ್ಲ್ಯಾಬ್ ಮೇಲೆ ಕುಳಿತಿದ್ದ ಸುಮಾರು 35-40 ವರ್ಷದ ವ್ಯಕ್ತಿ ಅಲ್ಲೆ ರಸ್ತೆಗೆ ಉರುಳಿ ಬಿದ್ದು ಸಾವನ್ನಪ್ಪಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು  ಪರಿಶೀಲನೆ ನಡೆಸಿ‌ದ್ದಾರೆ. ಮೃತ ದೇಹ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಿಕೊಡಲಾಗಿದೆ.

ಮೃತ ವ್ಯಕ್ತಿ ಅಪರಿಚಿತನಂತೆ ಕಾಣುತಿದ್ದು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕಾರ ನೀಡಿದ್ದಾರೆ.

ಅಪರಿಚಿತ ಗಂಡಸಿನ ಮೃತದೇಹದ ವಾರಸುದಾರರ ಪತ್ತೆಗೆ ಸಹಕರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

Related posts

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya
error: Content is protected !!