22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವದ ನೇಮೋತ್ಸವವು ಎ.24ರಿಂದ ಪ್ರಾರಂಭಗೊಂಡು 25ರವರೆಗೆ ನಡೆಯಲಿದೆ.

ಇಂದು ಬೆಳಗ್ಗೆ ಪ್ರಾರ್ಥನೆ, ತೋರಣಮೂಹೂರ್ತ, ಸ್ವಸ್ತಿ ಪುಣ್ಯಾಹ, ಗಣಯಾಗ, ಪಂಚಾಮೃತ ಅಭಿಷೇಕ, ಏಕಾದಶ ರುದ್ರಪಾರಾಯಣ ಸಹಿತ ಅಭಿಷೇಕ, ನವಕ ಕಲಶಾಭಿಷೇಕ ಪ್ರಧಾನ ಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ದೇವಸ್ಥಾನದ ಬಳಿ ಹೊರೆಕಾಣಿಕೆ ಸ್ವೀಕಾರ, ಅನ್ನಸಂತರ್ಪಣೆ ನಡೆಯಿತು.

ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಅರ್ಧ ಏಕಾಹಃ ಭಜನಾ ಕಾರ್ಯಕ್ರಮ ನಡೆಯಲಿದ್ದು ಇದರ ಉದ್ಘಾಟನೆಯನ್ನು ಮಾರುತಿಪುರ ರೈತ ಬಂಧು ಮಾಲಕರು ಶಿವಶಂಕರ ನಾಯಕ್ ನೆರವೇರಿಸಿದರು.. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ರಾತ್ರಿ ಗಂಟೆ 6-00 ರಿಂದ ಶ್ರೀ ರಂಗಪೂಜೆ, ಪ್ರಾರ್ಥನೆ, ದೈವಕ್ಕೆ ಪರ್ವ ಸೇವೆ, ರಾತ್ರಿ 8-00 ರಿಂದ ದೇವರ ಬಲಿ ಉತ್ಸವ, ಕಟ್ಟೆಪೂಜೆ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ., ಅನ್ನಸಂತರ್ಪಣೆ, ರಾತ್ರಿ ಗಂಟೆ 10-00ಕ್ಕೆ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.

Related posts

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಶಿಶಿಲ -ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಾರೆಗುಡ್ಡೆಯಲ್ಲಿ ರಸ್ತೆ ದುರಸ್ತಿ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya

ಏಕರೂಪ ಸಮವಸ್ತ್ರ ನೀತಿ ಪಾಲನೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆ ಅಕ್ರಮ ಗೋಹತ್ಯೆ ತಡೆಗೆ ಆಗ್ರಹ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್ ರಿಗೆ ಮನವಿ

Suddi Udaya
error: Content is protected !!