July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು (ಏ. 24) ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಟಯರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಬೆಂಗಳೂರು ಟೆಕ್ಸಸ್ ಕಂಪನಿ ಯಿಂದ ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya
error: Content is protected !!