September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು (ಏ. 24) ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಟಯರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!