April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

ಬೆಳ್ತಂಗಡಿ: ನಾರಾವಿ ಪೇಟೆಯಲ್ಲಿ ಬಿಜೆಪಿಯಿಂದ ಬಿರುಸಿನ ಮತಯಾಚನೆ ನಡೆಸಲಾಯಿತು.

ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ್ ಗೌಡ,ಪ್ರಮುಖರಾದ ಉದಯ ಹೆಗ್ಡೆ,ರಾಜವರ್ಮ ಜೈನ್, ರತ್ನಾಕರ ಬುಣ್ಣನ್,ನೇಮಯ್ಯ ಕುಲಾಲ್, ಅಭಿಜಿತ್ ಜೈನ್,ರಾಜೇಶ್ ಪೂಜಾರಿ ವೇಣೂರು,ಭಾಸ್ಕರ ಹೆಗ್ಡೆ,ಮೋಹನ್ ಅಂಡಿಂಜೆ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕದ ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.

Related posts

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ