ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

ಬೆಳ್ತಂಗಡಿ: ನಾರಾವಿ ಪೇಟೆಯಲ್ಲಿ ಬಿಜೆಪಿಯಿಂದ ಬಿರುಸಿನ ಮತಯಾಚನೆ ನಡೆಸಲಾಯಿತು.

ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ್ ಗೌಡ,ಪ್ರಮುಖರಾದ ಉದಯ ಹೆಗ್ಡೆ,ರಾಜವರ್ಮ ಜೈನ್, ರತ್ನಾಕರ ಬುಣ್ಣನ್,ನೇಮಯ್ಯ ಕುಲಾಲ್, ಅಭಿಜಿತ್ ಜೈನ್,ರಾಜೇಶ್ ಪೂಜಾರಿ ವೇಣೂರು,ಭಾಸ್ಕರ ಹೆಗ್ಡೆ,ಮೋಹನ್ ಅಂಡಿಂಜೆ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕದ ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.

Related posts

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಸಾವ್ಯ ಬಿಜೆಪಿ ಕಾರ್ಯಕರ್ತರಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಅಭಿನಂದನೆ

Suddi Udaya
error: Content is protected !!