25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ನಿಡ್ಲೆ : ನಿಡ್ಲೆ ಗ್ರಾಮದ ಬಿಜೆಪಿ ಕಾರ್ಯಕರ್ತ ಕಜೆ ಅಜಿತ್ ಗೌಡ ಇವರು ಎ.22ರಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಎ.23 ರಂದು ಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ನಿಡ್ಲೆ ಬೂತ್ ಸಮಿತಿ 209ರ ಬಿಜೆಪಿ ಪಕ್ಷದ ಮುಖಂಡರಾದ ಸುಂದರ ಕಜೆ, ಬೂತಿನ ಅಧ್ಯಕ್ಷ ಹರೀಶ್ ಪೊಂರ್ದಿಲ, ಕಾರ್ಯದರ್ಶಿ ಶ್ರೀನಿವಾಸ್ ಕಾಟ್ಲ, ಯುವ ಮೋರ್ಚಾ ಬೂತ್ ಸಂಚಾಲಕರು ಶಶಿಕಾಂತ್ ಬದಿಮೆಟ್ಟು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya
error: Content is protected !!