July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಅಕ್ಷರೋತ್ಸವ’ ಸಾಹಿತ್ಯ ಸಮ್ಮೇಳನ ಮೇ 22 ರಂದು ನಡೆಯಲಿದ್ದು, ಆಯ್ದ ಕವಿತೆಗಳಿಗೆ ರಾಗ ಸಂಯೋಜಿಸಿ ಹಾಡುವ “ಕವನ ವಾಚನ ಗಾಯನ -ನೃತ್ಯ ಕುಂಚ ಕಾರ್‍ಯಕ್ರಮ ನಡೆಯಲಿದೆ.

ಆಯ್ಕೆಯಾದ ಕವಿಗಳಿಗೆ ಸ್ಮರಣಿಕೆ ಪ್ರಮಾಣಪತ್ರ ಗ್ರಂಥ ಗೌರವ ನೀಡುವುದರೊಂದಿಗೆ ಪ್ರಯಾಣ ವೆಚ್ಚವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಳಿಗೆ ಶಾಂತಿರಾಜ್ ಜೈನ್ ಕ್ಯಾಂಪಸ್ ಮೆನೇಜರ್ (9900626441), ಕನ್ನಡ ಉಪನ್ಯಾಸಕರಾದ ರಂಜಿತ್ (7204208355) ಹಾಗೂ ಮುನೀರ್ (7022559969) ಈ ನಂಬರಿಗೆ ಕರೆ ಮಾಡಿ ವಿಚಾರಿಸಬಹುದೆಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಕವಿಗಳು ತಮ್ಮ ಕವಿತೆಗಳನ್ನು ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಆಡಳಿತ ಮಂಡಳಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್ ಗುರುವಾಯನಕೆರೆ, ಕುವೆಟ್ಟು ಗ್ರಾಮ, .ಬೆಳ್ತಂಗಡಿ ದ.ಕ. -574217, ಇಲ್ಲವೇ ಇಮೇಲ್: [email protected] ವಿಳಾಸಕ್ಕೆ ಕವಿತೆಗಳನ್ನು ಕಳುಹಿಸಕೊಡಬಹುದು. ಕವರಿನ ಮೇಲೆ ಅಕ್ಷರೋತ್ಸವ-2024 ಎಂದು ಬರೆದು ಮೇ 10ರ ಒಳಗಾಗಿ ತಲುಪುವಂತೆ ತಮ್ಮ ಕವನಗಳನ್ನು ಈ ಮೇಲಿನ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.

Related posts

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya
error: Content is protected !!