22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ.

ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ಬಳಿ ವ್ಯಕ್ತಿಯೊಬ್ಬರು ರಸ್ತೆ ಬದಿಯ ಚರಂಡಿಯ ಸ್ಲ್ಯಾಬ್ ಮೇಲೆ ಕುಳಿತಿದ್ದ ಸುಮಾರು 35-40 ವರ್ಷದ ವ್ಯಕ್ತಿ ಅಲ್ಲೆ ರಸ್ತೆಗೆ ಉರುಳಿ ಬಿದ್ದು ಸಾವನ್ನಪ್ಪಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು  ಪರಿಶೀಲನೆ ನಡೆಸಿ‌ದ್ದಾರೆ. ಮೃತ ದೇಹ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಿಕೊಡಲಾಗಿದೆ.

ಮೃತ ವ್ಯಕ್ತಿ ಅಪರಿಚಿತನಂತೆ ಕಾಣುತಿದ್ದು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕಾರ ನೀಡಿದ್ದಾರೆ.

ಅಪರಿಚಿತ ಗಂಡಸಿನ ಮೃತದೇಹದ ವಾರಸುದಾರರ ಪತ್ತೆಗೆ ಸಹಕರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

Related posts

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!