24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ.

ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ಬಳಿ ವ್ಯಕ್ತಿಯೊಬ್ಬರು ರಸ್ತೆ ಬದಿಯ ಚರಂಡಿಯ ಸ್ಲ್ಯಾಬ್ ಮೇಲೆ ಕುಳಿತಿದ್ದ ಸುಮಾರು 35-40 ವರ್ಷದ ವ್ಯಕ್ತಿ ಅಲ್ಲೆ ರಸ್ತೆಗೆ ಉರುಳಿ ಬಿದ್ದು ಸಾವನ್ನಪ್ಪಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು  ಪರಿಶೀಲನೆ ನಡೆಸಿ‌ದ್ದಾರೆ. ಮೃತ ದೇಹ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಿಕೊಡಲಾಗಿದೆ.

ಮೃತ ವ್ಯಕ್ತಿ ಅಪರಿಚಿತನಂತೆ ಕಾಣುತಿದ್ದು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕಾರ ನೀಡಿದ್ದಾರೆ.

ಅಪರಿಚಿತ ಗಂಡಸಿನ ಮೃತದೇಹದ ವಾರಸುದಾರರ ಪತ್ತೆಗೆ ಸಹಕರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!