September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಪ್ರಚಾರದ ಕರಪತ್ರದಲ್ಲಿ ಕಟೀಲು ಯಕ್ಷಗಾನ ಮೇಳದ ಕಲಾವಿದರೊಬ್ಬರ ವೇಷದ ಚಿತ್ರ ಪ್ರಕಟಗೊಂಡಿದ್ದು, ಅದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಕಲಾವಿದ ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ಅವರು ತನ್ನ ಅನುಮತಿಯಿಲ್ಲದೆ ಭಾವಚಿತ್ರ ಪ್ರಕಟಿಸಿದ್ದಾರೆಂದು ಜಿಲ್ಲಾ ಚುನಾವಣಾಧಿಕಾರಿಗೆ ನೀಡಿದ್ದಾರೆ.

ನಾನು ಯಾವುದೇ ಪಕ್ಷದ ಪ್ರತಿನಿಧಿಯಾಗಿರುವುದಿಲ್ಲ. ಯಾವುದೇ ಪಕ್ಷದ ಪರವೂ ಪ್ರಚಾರ ಮಾಡಿರುವುದಿಲ್ಲ, ಕಾಂಗ್ರೆಸ್ ಪಕ್ಷದ ಕರಪತ್ರದಲ್ಲಿ ನನ್ನ ಭಾವಚಿತ್ರ ಅನುಮತಿಯಿಲ್ಲದೆ ಪ್ರಕಟಗೊಂಡಿದ್ದು ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ ಉತ್ಸವ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya
error: Content is protected !!