24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ರಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಶ್ರೀಮತಿ ಮರಿಯಮ್ಮ ರವರು ನೀಡಿದ ದೂರಿನಂತೆ ಮರಿಯಮ್ಮ ರವರ ಪತಿ ಫಯಾಜ್ ಎ. 22 ರಂದು ಬೆಳ್ಳಿಗ್ಗೆ 6.30 ಗಂಟೆಗೆ ಮನೆಯಿಂದ ರಿಕ್ಷಾದಲ್ಲಿ ಬಾಡಿಗೆಗೆ ಎಂದು ಹೋದವರು, ಲಾಯಿಲದ ಕಕ್ಕೇನಕ್ಕೆ ಹೋಗಿ
ರಿಕ್ಷಾದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈಗ ಇಬ್ಬರ ಮೊಬೈಲ್‌ ಸ್ವೀಚ್‌ ಆಫ್‌ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅವರು ಬರಬಹುದು ಎಂದು ಈ ತನಕ ಕಾದು ತಡವಾಗಿ ದೂರು ನೀಡುತ್ತಿದ್ದು ಲಾಯಿಲ ಕಕ್ಕೇನದ ಮಹಿಳೆಯ ಜೊತೆ ಕಾಣೆಯಾಗಿರುವ ಫಯಾಜ್‌ ಪತ್ತೆ ಹಚ್ಚಿ ಕೊಡಬೇಕಾಗಿ ದೂರಿನಲ್ಲಿ ವಿನಂತಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya
error: Content is protected !!