ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ,ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್,ಮೂರು ಬೂತಿನ ಅಧ್ಯಕ್ಚರಾದ ದಿನೇಶ್,ರಂಜಿತ್ ಶೆಟ್ಟಿ, ಶ್ಯೆಲೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ಪ್ರವೀಣ್ ಪೂಜಾರಿ ಕೋಡಿಯೆಲು,ರೋಹಿತ್ ಗೌಡ, ಯುವಮೋರ್ಚಾ ಸಂಚಾಲಕ ಸಂತೋಷ್ ಶೆಟ್ಟಿ, ಸುರೇಶ್, ಪಂಚಾಯತ್ ಸದಸ್ಯರು,ಪಕ್ಷದ ವಿವಿಧ ಜವಾಬ್ದಾರಿ ಕಾರ್ಯಕರ್ತರು ಇದ್ದರು.

Related posts

ಎ 28-ಮೇ1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ-ಶಾಸಕ ಹರೀಶ್ ಪೂಂಜರಿಂದ ಕಲಶ ಕೂಪನ್ ಬಿಡುಗಡೆ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya
error: Content is protected !!