38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು (ಏ. 24) ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಟಯರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya
error: Content is protected !!