September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು (ಏ. 24) ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಟಯರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya
error: Content is protected !!