ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಬೆಳ್ತಂಗಡಿ: ನಾರಾವಿ ಪೇಟೆಯಲ್ಲಿ ಬಿಜೆಪಿಯಿಂದ ಬಿರುಸಿನ ಮತಯಾಚನೆ ನಡೆಸಲಾಯಿತು.

ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ್ ಗೌಡ,ಪ್ರಮುಖರಾದ ಉದಯ ಹೆಗ್ಡೆ,ರಾಜವರ್ಮ ಜೈನ್, ರತ್ನಾಕರ ಬುಣ್ಣನ್,ನೇಮಯ್ಯ ಕುಲಾಲ್, ಅಭಿಜಿತ್ ಜೈನ್,ರಾಜೇಶ್ ಪೂಜಾರಿ ವೇಣೂರು,ಭಾಸ್ಕರ ಹೆಗ್ಡೆ,ಮೋಹನ್ ಅಂಡಿಂಜೆ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕದ ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.

Leave a Comment

error: Content is protected !!