ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

ಬೆಳ್ತಂಗಡಿ: ನಾರಾವಿ ಪೇಟೆಯಲ್ಲಿ ಬಿಜೆಪಿಯಿಂದ ಬಿರುಸಿನ ಮತಯಾಚನೆ ನಡೆಸಲಾಯಿತು.

ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ್ ಗೌಡ,ಪ್ರಮುಖರಾದ ಉದಯ ಹೆಗ್ಡೆ,ರಾಜವರ್ಮ ಜೈನ್, ರತ್ನಾಕರ ಬುಣ್ಣನ್,ನೇಮಯ್ಯ ಕುಲಾಲ್, ಅಭಿಜಿತ್ ಜೈನ್,ರಾಜೇಶ್ ಪೂಜಾರಿ ವೇಣೂರು,ಭಾಸ್ಕರ ಹೆಗ್ಡೆ,ಮೋಹನ್ ಅಂಡಿಂಜೆ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕದ ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya
error: Content is protected !!