23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

ಮಚ್ಚಿನ : ಮಚ್ಚಿನ ಗ್ರಾಮದ ಮರಕಡ ನಿವಾಸಿ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತರಾದ ರುಕ್ಮಯ ಗೌಡ (64 ವರ್ಷ) ಇವರು ಏಪ್ರಿಲ್ 23 ರoದು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು .

ಮೃತರು ಪತ್ನಿ, ಸಹೋದರ, ಸಹೋದರಿ, ಬಂಧು- ಬಳಗ ಕುಟುಂಬಸ್ತರನ್ನು ಅಗಲಿದ್ದಾರೆ.

ಮೃತರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಭೇಟಿ ನೀಡಿ ಮನೆಯವರಿಗೆ ಸoತ್ವಾನಿಸಿದರು.

Related posts

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!