24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಅಕ್ಷರೋತ್ಸವ’ ಸಾಹಿತ್ಯ ಸಮ್ಮೇಳನ ಮೇ 22 ರಂದು ನಡೆಯಲಿದ್ದು, ಆಯ್ದ ಕವಿತೆಗಳಿಗೆ ರಾಗ ಸಂಯೋಜಿಸಿ ಹಾಡುವ “ಕವನ ವಾಚನ ಗಾಯನ -ನೃತ್ಯ ಕುಂಚ ಕಾರ್‍ಯಕ್ರಮ ನಡೆಯಲಿದೆ.

ಆಯ್ಕೆಯಾದ ಕವಿಗಳಿಗೆ ಸ್ಮರಣಿಕೆ ಪ್ರಮಾಣಪತ್ರ ಗ್ರಂಥ ಗೌರವ ನೀಡುವುದರೊಂದಿಗೆ ಪ್ರಯಾಣ ವೆಚ್ಚವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಳಿಗೆ ಶಾಂತಿರಾಜ್ ಜೈನ್ ಕ್ಯಾಂಪಸ್ ಮೆನೇಜರ್ (9900626441), ಕನ್ನಡ ಉಪನ್ಯಾಸಕರಾದ ರಂಜಿತ್ (7204208355) ಹಾಗೂ ಮುನೀರ್ (7022559969) ಈ ನಂಬರಿಗೆ ಕರೆ ಮಾಡಿ ವಿಚಾರಿಸಬಹುದೆಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಕವಿಗಳು ತಮ್ಮ ಕವಿತೆಗಳನ್ನು ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಆಡಳಿತ ಮಂಡಳಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್ ಗುರುವಾಯನಕೆರೆ, ಕುವೆಟ್ಟು ಗ್ರಾಮ, .ಬೆಳ್ತಂಗಡಿ ದ.ಕ. -574217, ಇಲ್ಲವೇ ಇಮೇಲ್: [email protected] ವಿಳಾಸಕ್ಕೆ ಕವಿತೆಗಳನ್ನು ಕಳುಹಿಸಕೊಡಬಹುದು. ಕವರಿನ ಮೇಲೆ ಅಕ್ಷರೋತ್ಸವ-2024 ಎಂದು ಬರೆದು ಮೇ 10ರ ಒಳಗಾಗಿ ತಲುಪುವಂತೆ ತಮ್ಮ ಕವನಗಳನ್ನು ಈ ಮೇಲಿನ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.

Related posts

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya
error: Content is protected !!