22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಅಕ್ಷರೋತ್ಸವ’ ಸಾಹಿತ್ಯ ಸಮ್ಮೇಳನ ಮೇ 22 ರಂದು ನಡೆಯಲಿದ್ದು, ಆಯ್ದ ಕವಿತೆಗಳಿಗೆ ರಾಗ ಸಂಯೋಜಿಸಿ ಹಾಡುವ “ಕವನ ವಾಚನ ಗಾಯನ -ನೃತ್ಯ ಕುಂಚ ಕಾರ್‍ಯಕ್ರಮ ನಡೆಯಲಿದೆ.

ಆಯ್ಕೆಯಾದ ಕವಿಗಳಿಗೆ ಸ್ಮರಣಿಕೆ ಪ್ರಮಾಣಪತ್ರ ಗ್ರಂಥ ಗೌರವ ನೀಡುವುದರೊಂದಿಗೆ ಪ್ರಯಾಣ ವೆಚ್ಚವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಳಿಗೆ ಶಾಂತಿರಾಜ್ ಜೈನ್ ಕ್ಯಾಂಪಸ್ ಮೆನೇಜರ್ (9900626441), ಕನ್ನಡ ಉಪನ್ಯಾಸಕರಾದ ರಂಜಿತ್ (7204208355) ಹಾಗೂ ಮುನೀರ್ (7022559969) ಈ ನಂಬರಿಗೆ ಕರೆ ಮಾಡಿ ವಿಚಾರಿಸಬಹುದೆಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಕವಿಗಳು ತಮ್ಮ ಕವಿತೆಗಳನ್ನು ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಆಡಳಿತ ಮಂಡಳಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್ ಗುರುವಾಯನಕೆರೆ, ಕುವೆಟ್ಟು ಗ್ರಾಮ, .ಬೆಳ್ತಂಗಡಿ ದ.ಕ. -574217, ಇಲ್ಲವೇ ಇಮೇಲ್: [email protected] ವಿಳಾಸಕ್ಕೆ ಕವಿತೆಗಳನ್ನು ಕಳುಹಿಸಕೊಡಬಹುದು. ಕವರಿನ ಮೇಲೆ ಅಕ್ಷರೋತ್ಸವ-2024 ಎಂದು ಬರೆದು ಮೇ 10ರ ಒಳಗಾಗಿ ತಲುಪುವಂತೆ ತಮ್ಮ ಕವನಗಳನ್ನು ಈ ಮೇಲಿನ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.

Related posts

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya
error: Content is protected !!