25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಅಕ್ಷರೋತ್ಸವ’ ಸಾಹಿತ್ಯ ಸಮ್ಮೇಳನ ಮೇ 22 ರಂದು ನಡೆಯಲಿದ್ದು, ಆಯ್ದ ಕವಿತೆಗಳಿಗೆ ರಾಗ ಸಂಯೋಜಿಸಿ ಹಾಡುವ “ಕವನ ವಾಚನ ಗಾಯನ -ನೃತ್ಯ ಕುಂಚ ಕಾರ್‍ಯಕ್ರಮ ನಡೆಯಲಿದೆ.

ಆಯ್ಕೆಯಾದ ಕವಿಗಳಿಗೆ ಸ್ಮರಣಿಕೆ ಪ್ರಮಾಣಪತ್ರ ಗ್ರಂಥ ಗೌರವ ನೀಡುವುದರೊಂದಿಗೆ ಪ್ರಯಾಣ ವೆಚ್ಚವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಳಿಗೆ ಶಾಂತಿರಾಜ್ ಜೈನ್ ಕ್ಯಾಂಪಸ್ ಮೆನೇಜರ್ (9900626441), ಕನ್ನಡ ಉಪನ್ಯಾಸಕರಾದ ರಂಜಿತ್ (7204208355) ಹಾಗೂ ಮುನೀರ್ (7022559969) ಈ ನಂಬರಿಗೆ ಕರೆ ಮಾಡಿ ವಿಚಾರಿಸಬಹುದೆಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಕವಿಗಳು ತಮ್ಮ ಕವಿತೆಗಳನ್ನು ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಆಡಳಿತ ಮಂಡಳಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್ ಗುರುವಾಯನಕೆರೆ, ಕುವೆಟ್ಟು ಗ್ರಾಮ, .ಬೆಳ್ತಂಗಡಿ ದ.ಕ. -574217, ಇಲ್ಲವೇ ಇಮೇಲ್: [email protected] ವಿಳಾಸಕ್ಕೆ ಕವಿತೆಗಳನ್ನು ಕಳುಹಿಸಕೊಡಬಹುದು. ಕವರಿನ ಮೇಲೆ ಅಕ್ಷರೋತ್ಸವ-2024 ಎಂದು ಬರೆದು ಮೇ 10ರ ಒಳಗಾಗಿ ತಲುಪುವಂತೆ ತಮ್ಮ ಕವನಗಳನ್ನು ಈ ಮೇಲಿನ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.

Related posts

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya
error: Content is protected !!