23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಪ್ರವೀಣ್ ಪೂಜಾರಿ ಕಾಂಗ್ರೆಸ್ ತೊರೆದು ನರೇಂದ್ರ ಮೋದಿಜಿ ಆಡಳಿತ ಮೆಚ್ಚಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಶಾಸಕರಾದ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕೊಯ್ಯೂರು ಶಕ್ತಿಕೇಂದ್ರ ಅಧ್ಯಕ್ಷ ತಾರಾನಾಥ ಗೌಡ, ಹಾ. ಉ. ಸಂಫದ ಅಧ್ಯಕ್ಷ ಪ್ರಮೋದ್ ಹಲೆಕ್ಕಿ, ಪಂಚಾಯತ್ ಸದಸ್ಯ ಗಿರೀಶ್ ಆಚಾರಿ, ಬೂತ್ ಅಧ್ಯಕ್ಷ ಸುರೇಶ ನಾಯ್ಕ್, ವಿಶ್ವನಾಥ ಗಾಂಜಾಲು, ಯೋಗೀಶ್ ಪೂಜಾರಿ ಜೊತೆಗಿದ್ದರು.

Related posts

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!