22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಪ್ರವೀಣ್ ಪೂಜಾರಿ ಕಾಂಗ್ರೆಸ್ ತೊರೆದು ನರೇಂದ್ರ ಮೋದಿಜಿ ಆಡಳಿತ ಮೆಚ್ಚಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಶಾಸಕರಾದ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕೊಯ್ಯೂರು ಶಕ್ತಿಕೇಂದ್ರ ಅಧ್ಯಕ್ಷ ತಾರಾನಾಥ ಗೌಡ, ಹಾ. ಉ. ಸಂಫದ ಅಧ್ಯಕ್ಷ ಪ್ರಮೋದ್ ಹಲೆಕ್ಕಿ, ಪಂಚಾಯತ್ ಸದಸ್ಯ ಗಿರೀಶ್ ಆಚಾರಿ, ಬೂತ್ ಅಧ್ಯಕ್ಷ ಸುರೇಶ ನಾಯ್ಕ್, ವಿಶ್ವನಾಥ ಗಾಂಜಾಲು, ಯೋಗೀಶ್ ಪೂಜಾರಿ ಜೊತೆಗಿದ್ದರು.

Related posts

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya
error: Content is protected !!