23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

ಕಕ್ಕಿಂಜೆ: ಲೋಕಸಭಾ ಚುನಾವಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರವಾಗಿ ಕಕ್ಕಿಂಜೆ ಪೇಟೆಯಾದ್ಯಂತ ಶಾಸಕರಾದ ಹರೀಶ್ ಪೂಂಜರವರು ಮತಯಾಚಿಸಿದರು,

ಈ ಅಭಿಯಾನದಲ್ಲಿ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ್ ಗೌಡ ಹಾಗೂ ಜಿಲ್ಲಾ ಮತ್ತು ತಾಲೂಕು ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.

Related posts

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!