23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ರಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಶ್ರೀಮತಿ ಮರಿಯಮ್ಮ ರವರು ನೀಡಿದ ದೂರಿನಂತೆ ಮರಿಯಮ್ಮ ರವರ ಪತಿ ಫಯಾಜ್ ಎ. 22 ರಂದು ಬೆಳ್ಳಿಗ್ಗೆ 6.30 ಗಂಟೆಗೆ ಮನೆಯಿಂದ ರಿಕ್ಷಾದಲ್ಲಿ ಬಾಡಿಗೆಗೆ ಎಂದು ಹೋದವರು, ಲಾಯಿಲದ ಕಕ್ಕೇನಕ್ಕೆ ಹೋಗಿ
ರಿಕ್ಷಾದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈಗ ಇಬ್ಬರ ಮೊಬೈಲ್‌ ಸ್ವೀಚ್‌ ಆಫ್‌ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅವರು ಬರಬಹುದು ಎಂದು ಈ ತನಕ ಕಾದು ತಡವಾಗಿ ದೂರು ನೀಡುತ್ತಿದ್ದು ಲಾಯಿಲ ಕಕ್ಕೇನದ ಮಹಿಳೆಯ ಜೊತೆ ಕಾಣೆಯಾಗಿರುವ ಫಯಾಜ್‌ ಪತ್ತೆ ಹಚ್ಚಿ ಕೊಡಬೇಕಾಗಿ ದೂರಿನಲ್ಲಿ ವಿನಂತಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya
error: Content is protected !!