ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ನಿಡ್ಲೆ : ನಿಡ್ಲೆ ಗ್ರಾಮದ ಬಿಜೆಪಿ ಕಾರ್ಯಕರ್ತ ಕಜೆ ಅಜಿತ್ ಗೌಡ ಇವರು ಎ.22ರಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಎ.23 ರಂದು ಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ನಿಡ್ಲೆ ಬೂತ್ ಸಮಿತಿ 209ರ ಬಿಜೆಪಿ ಪಕ್ಷದ ಮುಖಂಡರಾದ ಸುಂದರ ಕಜೆ, ಬೂತಿನ ಅಧ್ಯಕ್ಷ ಹರೀಶ್ ಪೊಂರ್ದಿಲ, ಕಾರ್ಯದರ್ಶಿ ಶ್ರೀನಿವಾಸ್ ಕಾಟ್ಲ, ಯುವ ಮೋರ್ಚಾ ಬೂತ್ ಸಂಚಾಲಕರು ಶಶಿಕಾಂತ್ ಬದಿಮೆಟ್ಟು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

Suddi Udaya
error: Content is protected !!