25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಅಕ್ಷರೋತ್ಸವ’ ಸಾಹಿತ್ಯ ಸಮ್ಮೇಳನ ಮೇ 22 ರಂದು ನಡೆಯಲಿದ್ದು, ಆಯ್ದ ಕವಿತೆಗಳಿಗೆ ರಾಗ ಸಂಯೋಜಿಸಿ ಹಾಡುವ “ಕವನ ವಾಚನ ಗಾಯನ -ನೃತ್ಯ ಕುಂಚ ಕಾರ್‍ಯಕ್ರಮ ನಡೆಯಲಿದೆ.

ಆಯ್ಕೆಯಾದ ಕವಿಗಳಿಗೆ ಸ್ಮರಣಿಕೆ ಪ್ರಮಾಣಪತ್ರ ಗ್ರಂಥ ಗೌರವ ನೀಡುವುದರೊಂದಿಗೆ ಪ್ರಯಾಣ ವೆಚ್ಚವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಳಿಗೆ ಶಾಂತಿರಾಜ್ ಜೈನ್ ಕ್ಯಾಂಪಸ್ ಮೆನೇಜರ್ (9900626441), ಕನ್ನಡ ಉಪನ್ಯಾಸಕರಾದ ರಂಜಿತ್ (7204208355) ಹಾಗೂ ಮುನೀರ್ (7022559969) ಈ ನಂಬರಿಗೆ ಕರೆ ಮಾಡಿ ವಿಚಾರಿಸಬಹುದೆಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಕವಿಗಳು ತಮ್ಮ ಕವಿತೆಗಳನ್ನು ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಆಡಳಿತ ಮಂಡಳಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್ ಗುರುವಾಯನಕೆರೆ, ಕುವೆಟ್ಟು ಗ್ರಾಮ, .ಬೆಳ್ತಂಗಡಿ ದ.ಕ. -574217, ಇಲ್ಲವೇ ಇಮೇಲ್: [email protected] ವಿಳಾಸಕ್ಕೆ ಕವಿತೆಗಳನ್ನು ಕಳುಹಿಸಕೊಡಬಹುದು. ಕವರಿನ ಮೇಲೆ ಅಕ್ಷರೋತ್ಸವ-2024 ಎಂದು ಬರೆದು ಮೇ 10ರ ಒಳಗಾಗಿ ತಲುಪುವಂತೆ ತಮ್ಮ ಕವನಗಳನ್ನು ಈ ಮೇಲಿನ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.

Related posts

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya
error: Content is protected !!