ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಉಜಿರೆ: ಉಜಿರೆ ಗ್ರಾಮದ ಮಾಚಾರು ಉಪ್ಪರಕೋಡಿ ಕೃಷ್ಣ ಬೊಳ್ಮಿಣ್ಣಾಯ (80ವ) ರವರು ಎ.25ರಂದು ನಿಧನರಾದರು.

ಅವರು ಮಾಚಾರಿನ ಶ್ರೀ ಲಕ್ಷ್ಮೀ ಜನಾರ್ದನ ದೇವಾಲಯದ ಆಡಳಿತ ಮೊಕ್ತೇಸರರಾಗಿದ್ದು, ಸರಳ ಸಜ್ಜನ ವ್ಯಕ್ತಿತ್ವದವರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರರು ,ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!