September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ. ಮೊಹಮ್ಮದ್ ನೌಮನ್ 99. 11 ಶೇ, ಚಿನ್ಮಯ್ ನಾಯ್ಕ್ 98 .82 ಶೇ, ಅಭಿಷೇಕ್ 98.70 , ಧ್ಯಾನ್ 98.64, ತನ್ಮಯಿ ಶ್ಯಾನುಭಾಗ್ 98.51 ಶೇ, ರಿಷ್ವಿತ್ ಶೆಟ್ಟಿ 97.26 ಶೇ., ವಿವೇಕ್ ವಿನಾಯಕ್ 96.56 , ತನ್ವಿ 96.52 ಶೇ, ಇಂದ್ರೇಶ್ 95.44, ರೇವಂತ 95.31 ಶೇ ರಾಹುಲ್. ಸಿ 95.02, ವೈಭವ್ ಕೆ 94.70 ಶೇಕಡಾ ಪರ್ಸೆಂಟೈಲ್ ಪಡೆದು ಕೊಂಡಿದ್ದಾರೆ.

ಜೆ ಇ ಇ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಡ್ವಾನ್ಸ್ ಎಕ್ಸಾಂ ಗೆ ಅರ್ಹತೆ ಪಡೆದಿರುವುದು ಗಮನೀಯ. ಇಂಟಿಗ್ರೇಟೆಡ್ ಸಿಸ್ಟಂ ನಲ್ಲಿ ಇಲ್ಲಿಯ ತರಗತಿಗಳು ನಡೆಯುವುದರಿಂದ ಬೋರ್ಡ್ ಎಕ್ಸಾಂ ಗಳಲ್ಲಿ ಮಾತ್ರವಲ್ಲದೆ , ಜೆ ಇ ಇ, ಸಿ ಇ ಟಿ ಹಾಗೂ ನೀಟ್ ಪರೀಕ್ಷೆಗಳಲ್ಲೂ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡುತ್ತಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು , ಪ್ರಾಂಶುಪಾಲರು , ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕರು,ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!