July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ. ಮೊಹಮ್ಮದ್ ನೌಮನ್ 99. 11 ಶೇ, ಚಿನ್ಮಯ್ ನಾಯ್ಕ್ 98 .82 ಶೇ, ಅಭಿಷೇಕ್ 98.70 , ಧ್ಯಾನ್ 98.64, ತನ್ಮಯಿ ಶ್ಯಾನುಭಾಗ್ 98.51 ಶೇ, ರಿಷ್ವಿತ್ ಶೆಟ್ಟಿ 97.26 ಶೇ., ವಿವೇಕ್ ವಿನಾಯಕ್ 96.56 , ತನ್ವಿ 96.52 ಶೇ, ಇಂದ್ರೇಶ್ 95.44, ರೇವಂತ 95.31 ಶೇ ರಾಹುಲ್. ಸಿ 95.02, ವೈಭವ್ ಕೆ 94.70 ಶೇಕಡಾ ಪರ್ಸೆಂಟೈಲ್ ಪಡೆದು ಕೊಂಡಿದ್ದಾರೆ.

ಜೆ ಇ ಇ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಡ್ವಾನ್ಸ್ ಎಕ್ಸಾಂ ಗೆ ಅರ್ಹತೆ ಪಡೆದಿರುವುದು ಗಮನೀಯ. ಇಂಟಿಗ್ರೇಟೆಡ್ ಸಿಸ್ಟಂ ನಲ್ಲಿ ಇಲ್ಲಿಯ ತರಗತಿಗಳು ನಡೆಯುವುದರಿಂದ ಬೋರ್ಡ್ ಎಕ್ಸಾಂ ಗಳಲ್ಲಿ ಮಾತ್ರವಲ್ಲದೆ , ಜೆ ಇ ಇ, ಸಿ ಇ ಟಿ ಹಾಗೂ ನೀಟ್ ಪರೀಕ್ಷೆಗಳಲ್ಲೂ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡುತ್ತಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು , ಪ್ರಾಂಶುಪಾಲರು , ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕರು,ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya
error: Content is protected !!