March 7, 2026
ಚುನಾವಣೆ

ಚಾರ್ಮಾಡಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳಿಗೆ ಪೂರ್ಣಕುಂಭದ ಸ್ವಾಗತ

ಚಾರ್ಮಾಡಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ಎ.೨೬ರಂದು ನಡೆಯಲಿರುವ ಮತದಾನಕ್ಕಾಗಿ ಚಾರ್ಮಾಡಿ ಮಾದರಿ ಮತಗಟ್ಟೆ ೨೪ ರಾಜೀವ ಗಾಂಧಿ ಸೇವಾ ಕೇಂದ್ರದ ಮತಗಟ್ಟೆಗೆ ಇಂದು ಆಗಮಿಸಿದ ಮತಗಟ್ಟೆ ಅಧಿಕಾರಿಗಳನ್ನು ಬಿ.ಎಲ್.ಒ ಮತ್ತು ಪಂಚಾಯತು ಸಿಬ್ಬಂದಿಗಳು ತುಳುನಾಡ ಸಾಂಪ್ರಾದಾಯದಂತೆ ಪೂರ್ಣಕುಂಬದೊಂದಿಗೆ ಸ್ವಾಗತಿಸಿದರು.

ಮತಗಟ್ಟೆಯಲ್ಲಿ ಯಶಸ್ವಿಯಾಗಿ ಮತದಾನ ನಡೆಯಲಿ ಎಂದು ಹಾರೈಕೆಯೊಂದಿಗೆ, ಮತಗಟ್ಟೆಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಗಮಿಸಿದಾಗ ಮತಗಟ್ಟೆಯಲ್ಲಿ ದೀಪಬೆಳಗಿಸಿ ಬಳಿಕ ಕಳಸೆಯಲ್ಲಿ ತೆಂಗಿನ ಹಿಂಗಾರ ಅರಳಿಸಿ

ಸ್ವಾಗತಿಸಲಾಯಿತು. ಬೆಳ್ತಂಗಡಿ ತಾಲೂಕಿನಲ್ಲಿ ಚುನಾವಣೆಗೆ ಮತಗಟ್ಟೆಗೆ ಆಗಮಿಸುವ ಅಧಿಕಾರಿಗಳಿಗೆ ಈ ರೀತಿಯ ಸ್ವಾಗತ ದೊರೆತಿರುವುದು ಇದು ಪ್ರಥಮವಾಗಿದೆ. ಇದನ್ನು ಚಾರ್ಮಾಡಿಯ ಬಿಎಲ್‌ಒ ಮತ್ತು ಪಂಚಾಯತು ಸಿಬ್ಬಂದಿಗಳು ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

Related posts

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya
error: Content is protected !!