July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆಯು ಎ.25 ಮತ್ತು ಎ.26 ರಂದು ನಡೆಯಲಿದ್ದು, ಇದರ ಅಂಗವಾಗಿ ಊರ ಸಮಸ್ತ ಭಾಂದವರಿಂದ ಎ.25 ರಂದು ಬೆಳಿಗ್ಗೆ ಹೊರಕಾಣಿಕೆಯನ್ನು ವಿಜೃಂಭಣೆಯಿಂದ ಶ್ರೀ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya
error: Content is protected !!