25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಎ.26 ರಿಂದ ಎ.28. ರವರೆಗೆ ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆಯಲಿರುವ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಚಂದ್ರಪರ ಶಿಶಿಲದ ಭಗವಾನ್ ೧೦0೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರ ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ಇಂದು ಭಕ್ತಿ ಕಾಣಿಕೆಯನ್ನು ಸಮರ್ಪಿಸಲಾಯಿತು.

ಭಕ್ತಿ ಕಾಣಿಕೆಯಲ್ಲಿ ಅಕ್ಕಿ, ಸಕ್ಕರೆ, ಅವಲಕ್ಕಿ, ಹೆಸರುಬೇಳೆ, ಅಡಿಕೆ, ತೆಂಗಿನ ಕಾಯಿ, ಅನಾನಸು, ಬಾಳೆಗೊನೆ, ಸಿಯಾಳಗೊನೆ, ಮುಂತಾದ ವಸ್ತುಗಳಿದ್ದವು ಭಕ್ತಿ ಕಾಣಿಕೆಯ ನೇತೃತ್ವವನ್ನು ಡಾ. ಜಯಕೀರ್ತಿ ಜೈನ್, ಚಿತ್ತರಂಜನ್ ಜೈನ್ ಶಿರ್ತಾಡಿ., ಜಿನರಾಜ ಪೂವಣಿ ಉಜಿರೆ, ಮಹಾವೀರ ಜೈನ್ ಕೊರ್ಜೆ ವಹಿಸಿದ್ದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya
error: Content is protected !!