July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಎ.26 ರಿಂದ ಎ.28. ರವರೆಗೆ ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆಯಲಿರುವ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಚಂದ್ರಪರ ಶಿಶಿಲದ ಭಗವಾನ್ ೧೦0೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರ ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ಇಂದು ಭಕ್ತಿ ಕಾಣಿಕೆಯನ್ನು ಸಮರ್ಪಿಸಲಾಯಿತು.

ಭಕ್ತಿ ಕಾಣಿಕೆಯಲ್ಲಿ ಅಕ್ಕಿ, ಸಕ್ಕರೆ, ಅವಲಕ್ಕಿ, ಹೆಸರುಬೇಳೆ, ಅಡಿಕೆ, ತೆಂಗಿನ ಕಾಯಿ, ಅನಾನಸು, ಬಾಳೆಗೊನೆ, ಸಿಯಾಳಗೊನೆ, ಮುಂತಾದ ವಸ್ತುಗಳಿದ್ದವು ಭಕ್ತಿ ಕಾಣಿಕೆಯ ನೇತೃತ್ವವನ್ನು ಡಾ. ಜಯಕೀರ್ತಿ ಜೈನ್, ಚಿತ್ತರಂಜನ್ ಜೈನ್ ಶಿರ್ತಾಡಿ., ಜಿನರಾಜ ಪೂವಣಿ ಉಜಿರೆ, ಮಹಾವೀರ ಜೈನ್ ಕೊರ್ಜೆ ವಹಿಸಿದ್ದರು.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya
error: Content is protected !!